ಅಭಿರಕ್ಷಾಳಿಗೆ ಅಭಿನಂದನೆಗಳು ಮತ್ತು ಹಾರ್ದಿಕ ಸ್ವಾಗತ

ಎಲ್ಲರ ಗಮನಕ್ಕೆ
ಪಿಯುಸಿ ಪರೀಕ್ಷೆಯಲ್ಲಿ 600ರಲ್ಲಿ 584 ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅಭಿರಕ್ಷಾ ಅವರು ನಮ್ಮ ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶ್ರೀ ಭಾರತೀ ಪದವಿ ಕಾಲೇಜಿಗೆ ಬಿಕಾಂ ಗೆ ಸೇರ್ಪಡೆಗೊಂಡಿದ್ದಾರೆ. ಅವರು ಬಾಲಸುಬ್ರಹ್ಮಣ್ಯ ಭಟ್ ಎಸ್. ಮತ್ತು ಶಾರದಾ ದಂಪತಿ ಪುತ್ರಿ. ಈಕೆ ಯಕ್ಷಗಾನ, ಭರತನಾಟ್ಯ, ಸಂಗೀತ ಕಲಾವಿದೆಯೂ ಹೌದು. 
ಈ ಪ್ರತಿಭಾವಂತ ವಿದ್ಯಾರ್ಥಿನಿಗೆ ಹಾರ್ದಿಕ ಸ್ವಾಗತ ಮತ್ತು ಉಜ್ವಲ ಭವಿಷ್ಯವನ್ನು ಹಾರೈಸುತ್ತೇವೆ.
ಸೇವಾ ಸಮಿತಿ
Highslide for Wordpress Plugin