ಕಾಲೇಜು ವಿದ್ಯಾರ್ಥಿಗಳು ಮಂಗಳೂರು ಆಕಾಶವಾಣಿಯಲ್ಲಿ ನೀಡಿದ ಕಾರ್ಯಕ್ರಮ

         ಶ್ರೀ ಭಾರತೀ ಪದವಿ ಕಾಲೇಜಿನ ವಿದ್ಯಾರ್ಥಿಗಳು 2017-18 ನೇ ಸಾಲಿನ ಶೈಕಣಿಕ ವರ್ಷದಲ್ಲಿ ಮಂಗಳೂರು ಆಕಾಶವಾಣಿ ಕೇಂದ್ರದಲ್ಲಿ ವ್ಯೆವಿಧ್ಯಮಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿಕೊಟ್ಟರು.
ಆಕಾಶವಾಣಿಯ ಯುವವಾಣಿ ವಿಭಾಗದಲ್ಲಿ ಕಾಲೇಜಿನ ಹಲವು ವಿದ್ಯಾರ್ಥಿ-ವಿದ್ಯಾರ್ಥಿನಿಯರು ವೈಯಕ್ತಿಕವಾಗಿಯೂ ಕಥೆ-ಕವನ-ಭಾಷಣ ಇತ್ಯಾದಿ ವಿವಿಧ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಕು.ಸ್ವಾತಿ, ಕೊಳಲು ವಾದನದಲ್ಲಿ ಆಕಾಶವಾಣಿ ಕಲಾವಿದೆಯಾಗಿ ಆಯ್ಕೆಯಾಗಿದ್ದಾಳೆ.

Highslide for Wordpress Plugin