ರಾಮಾಯಣ ಮಾಸಾಚರಣೆ

ದಿನಾಂಕ 17.07.2023ರಂದು ನಮ್ಮ ಸಂಸ್ಥೆಯಲ್ಲಿ ರಾಮಾಯಣ ಮಾಸಾಚರಣೆಯನ್ನು ಆಚರಿಸಲಾಯಿತು.

ಪ್ರಾಂಶುಪಾಲರಾದ ಗಂಗಾರತ್ನ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು  ಭಜನೆಯನ್ನು ಹಾಡಿ, ರಾಮಾಯಣ ಮಹಾಕಾವ್ಯದ ಪುಸ್ತಕಕ್ಕೆ ಪುಷ್ಪಾರ್ಚನೆ ಗೈದು ನಮಸ್ಕರಿಸಿದರು.  ಈ ಕಾರ್ಯಕ್ರಮದಲ್ಲಿ ಶಿಕ್ಷಕರು ಭಾಗವಹಿಸಿದ್ದರು.

Highslide for Wordpress Plugin