ವಿಶ್ವ ಪರಿಸರ ದಿನಾಚರಣೆ: ಶುಚಿತ್ವ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೇಸಿಐ ಸಂಸ್ಥೆ ಯವರೊಂದಿಗೆ ಸೇರಿ ಶುಚಿತ್ವ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಜೇಸಿಐ ದೀಪಕ್ ರಾಜ್, ಉಪಾಧ್ಯಕ್ಷ ಪ್ರಸನ್ನ, ಮಾಜಿ ಅಧ್ಯಕ್ಷೆ ಲತಾ ಸುವರ್ಣ, ಶ್ರೀ ಭಾರತೀ ಸಮೂಹ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರತಿಮ್ ಕುಮಾರ್, ಎನ್ ಎಸ್ ಎಸ್ ಹಾಗೂ ಸ್ಕೌಟ್ಸ್ ಗೈಡ್ಸ್ ರೋವರ್ಸ್ ರೇಂಜರ್ಸ್ ಭಾಗವಹಿಸಿದರು.

Highslide for Wordpress Plugin