ಶ್ರೀಮದ್ಭಗವದ್ಗೀತಾ ಲಿಖಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಮಂಗಳೂರು ಸಂಸ್ಕೃತ ಸಂಘ ಆಯೋಜಿಸಿದ ಶ್ರೀಮದ್ಭಗವದ್ಗೀತಾ ಜಯಂತಿ ಅಂಗವಾಗಿ ಜರಗಿದ ಲಿಖಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ನಂತೂರು ಶ್ರೀ ಭಾರತೀ ಪದವಿ ಕಾಲೇಜಿನ ವಿದ್ಯಾರ್ಥಿಗಳಾದ ನಾಗಾಭರಣ ಪದಕಣ್ಣಾಯ ಮತ್ತು ಅಕ್ಷಯಕೃಷ್ಣ ಪ್ರಥಮ ಸ್ಥಾನ ಪಡೆದಿದ್ದಾರೆ.

Highslide for Wordpress Plugin