ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಾರದಾ ಪೂಜಾ ಆಚರಣೆ

ದಿನಾಂಕ 28.೦9.2017ರಂದು ನಂತೂರು ಪದವಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಾರದಾಪೂಜೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನೆರವೇರಿತು. ನಂತರ ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರಪ್ರಸಾದ್ ಅವರು ವಿದ್ಯಾಮಾತೆ ಸರಸ್ವತಿ ಮತ್ತು ಶಾರದೆಯ ಕತೆಯ ಮೂಲಕ ವಿದ್ಯಾರ್ಥಿಗಳಿಗೆ ನವರಾತ್ರಿಯ ಮಹತ್ವವನ್ನು ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ವಿದ್ಯಾ ಭಟ್ ಹಾಗೂ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Highslide for Wordpress Plugin